ಹೊನ್ನಾವರ : “ಟಿವಿ, ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಏಕಾಗ್ರತೆ ಹಾಗೂ ಬರವಣಿಗೆಯ ಕೌಶಲ್ಯ ಕಡಿಮೆಯಾಗುವುದನ್ನು ತಡೆಯಲು ಧ್ಯಾನ, ಯೋಗ, ಪ್ರಾಣಾಯಾಮ ಸಹಕಾರಿ” ಎಂದು ಹೊನ್ನಾವರದ ವೈದ್ಯಾಧಿಕಾರಿ ಡಾ| ಚೈತ್ರಾ ಪಂಡಿತ್ ನುಡಿದರು. ಅವರು ಇತ್ತೀಚೆಗೆ ಸಂಗಮ ಸೇವಾ ಹೊನ್ನಾವರ ಹಾಗೂ ಕೆ.ಎಲ್.ಇ. ಸೊಸೈಟಿಯ ಕೌಟುಂಬಿಕ ಸಲಹಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಹಳದೀಪುರದ ಆರ್.ಈ.ಎಸ್. ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ಏರ್ಪಡಿಸಲಾದ ವಿಶ್ವಯೋಗ ದಿನಾಚರಣೆಯನ್ನು … [Read more...] about ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್
ಟಿವಿ
ವಿದ್ಯುತ್ ಶಾಕ್ ;ವೃದ್ದೆ ಸಾವು
ಹಳಿಯಾಳ: ಮನೆಯಲ್ಲಿನ ಟಿವಿ ಆನ್ ಮಾಡಲು ಸ್ವಿಚ್ ಹಾಕಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ವೃದ್ದೆಯೊರ್ವಳು ಸಾವನ್ನಪ್ಪಿರುವ ದುರ್ಘಟನೆ ಹಳಿಯಾಳ ತಾಲೂಕಿನ ಕೆರವಾಡ ಗ್ರಾಮದಲ್ಲಿ ನಡೆದಿದೆ. ತಂಗೆವ್ವಾ ತಿಮ್ಮಣ್ಣಾ ವಡ್ಡರ(60) ವಿದ್ಯುತ್ ಶಾಕ್ನಿಂದ ಸಾವಿಗಿಡಾದ ದುರ್ದೈವಿಯಾಗಿದ್ದಾಳೆ. ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದ್ದು ತಕ್ಷಣ ವೃದ್ದೆಯನ್ನು ಹಳಿಯಾಳ ಆಸ್ಪತ್ರೆಗೆ ಕರೆತರಲಾಯಿತಾದರು ಅದಾಗಲೆ ಆಕೆಯ ಪ್ರಾಣಪಕ್ಷಿ … [Read more...] about ವಿದ್ಯುತ್ ಶಾಕ್ ;ವೃದ್ದೆ ಸಾವು
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ
ದಾಂಡೇಲಿ:ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣಕ್ಕೆ ಸಂಬಂದಿಸಿ ಗ್ರಾಹಕರೊಬ್ಬರಿಗೆ ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕುತ್ತಿದ್ದ ದೂರಿನ ಹಿನಲೆಯಲ್ಲಿ ಚಿತ್ರದುರ್ಗದ ಚಳಕೆರೆ ಪೋಲಿಸರು ದಾಂಡೇಲಿಯ ಜಂಗಲ್ಲಾಡ್ಜ್ ಎಂಡ್ ರೆಸಾರ್ಟನ ಉದ್ಯೋಗಿ ಉತ್ತರ ಪ್ರದೇಶ ಮೂಲದ ಸಂಜಯಕುಮಾರ ರಜಪೂತ್ ಎಂಬರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಟಿವಿಯೊಂದರಲ್ಲಿ ಬರುತ್ತಿದ್ದ ಜಾಹಿರಾತನ್ನು ವೀಕ್ಷಿಸಿದ ಚಳಕೆರೆಯ ಎನ್. ಮನುರವರು ಜಶಹಿರಾತಿನಲ್ಲಿ ಹೇಳಿದಂತೆ … [Read more...] about ಆನ್ಲೈನ್ನಲ್ಲಿ ವಸ್ತುಗಳನ್ನು ನೀಡುವ ವಂಚನೆ ಪ್ರಕರಣ, ಗ್ರಾಹಕರೊಬ್ಬರಿಗೆ ಜೀವ ಬೆದರಿಕೆ