ಕಾರವಾರ: ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್.ಧಾರವಾಡಕರ ಹೇಳಿದರು. ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರೆಂದರೆ ಭಿನ್ನವಾದ ವ್ಯಕ್ತಿಗಳಲ್ಲ. ಅವರೂ ಕೂಡಾ ನಮ್ಮಂತೆ ನಾಗರಿಕರು. ಅವರಿಗೆ ಕನಿಕರ ಅನುಕಂಪ ನೀಡುವ … [Read more...] about ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ
ಟಿ. ಗೋವಿಂದಯ್ಯ
ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ
ಕಾರವಾರ: ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದ ನಿವಾಸಿಗಳಿಗೆ ಕಾನೂನು ಅರಿವು ಮತ್ತು ಅಭಿನಯ ಸ್ಪರ್ಧಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ … [Read more...] about ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ