ಹೊನ್ನಾವರ; ವಿಷ ಕಕ್ಕುವ ನಾಗರ ಹಾವು ಭಯವಿಲ್ಲ ಹೇಳಿ ಇಂತದೊಂದು 8 ಅಡಿ ಉದ್ದದ ನಾಗರಹಾವು ವನ್ನು ಕೆ.ಎಸ್,ಆರ್,ಟಿ,ಸಿ ಬಸ್ ನಿಲ್ದಾಣದ ಆವರಣದಲ್ಲಿ ಬಂದ ನಾಗರ ಹಾವನ್ನು ಪ್ರಯಾಣೀಕರು ಹಾಗೂ ಊರ ನಾಗರೀಕರು ಗಾಬರಿಗೊಂಡು ತಕ್ಷಣ ಉರಗ ತಜ್ಞ ನಾಗರಾಜ್ ಶೇಟ್ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. … [Read more...] about 8 ಅಡಿ ಉದ್ದದ ನಾಗರಹಾವು;ಗಾಬರಿಗೊಂಡ ನಾಗರೀಕರು
ಟಿ
ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಅಸ್ವತ್ಛತೆಯ ಆಗರ ಬಸ್ ನಿಲ್ದಾಣ
ಹೊನ್ನಾವರ :ಪಟ್ಟಣದ ಕೆ.ಎಸ್,ಆರ್,ಟಿ,ಸಿ, ಬಸ್*ನಿಲ್ದಾಣ ಆವರಣದಲ್ಲಿ ಬಿದ್ದ ಕಸವನ್ನು ಸ್ವಚ್ಛಗೊಳಿಸಿ ಬೇರೆಡೆ ಸ್ಥಳಾಂತರಿಸದೇ, ನಿಲ್ದಾಣದ ಆವರಣದೊಳಗೆ ರಾಶಿ ಹಾಕುತ್ತಿರುವುದರಿಂದ ಕೊಳೆತು ದುರ್ವಾಸನೆ ಬೀರುತ್ತಿದ್ದು ಮೂಗು ಮುಚ್ಚಿಕೊಂಡು ಬಸ್ಸಿನಲ್ಲಿ ಕುಳಿತಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬಸ್ನಿಲ್ದಾಣದ ಮೇಲಿನ ಸಿಮೇಂಟಿನ ಛಾವಣಿ ತೆಗೆದು ಬಸ್ನಿಲ್ದಾಣದ ಆವರಣದಲ್ಲಿ ಎಸೆದಿದ್ದು ಮಳೆಯ ನೀರು ಹೋಗದೆ ಮಣ್ಣಿನ ರಾಶಿ ಹಾಗೂ ಕಸ-ಕಡ್ಡಿಗಳು ಅಲ್ಲೇ ಎಸೆದು … [Read more...] about ಅಸ್ವತ್ಛತೆಯ ಆಗರ ಬಸ್ ನಿಲ್ದಾಣ