ಗೋಕರ್ಣ:-ಇಲ್ಲಿಯ ಸಮೀಪದ ಮೊಡರ್ನ್ ಎಜ್ಯುಕೇಶನ್ ಟ್ರಸ್ಟ್ (ರಿ.) ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡರ್ನ್ ಇಂಗ್ಲೀಷ್ ಮಿಡಿಯಮ್ ಹೈಸ್ಕೂಲ್ ನೆಲಗುಣಿ ಶಾಲೆಗೆ , ಸ್ಥಳೀಯರು ಹಾಗೂ ಹೊಟೇಲ್ ಉದ್ಯಮಿಗಳಾದ ಶ್ರೀ ನಾಗೇಶ ಗೌಡ ಬಿಜ್ಜೂರ ಇವರು ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮೊನಿಟರ್ ಹಾಗೂ ಶಾಲಾ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್ಬಿನ್ಗಳನ್ನು ದೇಣಿಗೆ ನೀಡಿರುತ್ತಾರೆ. ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಂತೋಷ ನಾಯಕ ತೊರ್ಕೆ ಅವರು … [Read more...] about *ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*
ಟ್ರಸ್ಟ್
ಸಂಸ್ಥಾಪಕರ ದಿನಾಚರಣೆ
ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ
ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಹೊನ್ನಾವರ :ವಿದ್ಯೆ ಬಯಸುವವರಿಗೆ ಸಮರ್ಥ ಚಾರಿಟೇಬಲ್ ಟ್ರಸ್ಟ್ ಒಳ್ಳೆಯ ಕೆಲಸವನ್ನು ಮಾಡುತ್ತಿದೆ. ಎಲ್ಲ ಬಡವರು ವಿದ್ಯೆ ಕಲಿಯಬೇಕು ಎಂದು ಶಾಸಕ ಮಂಕಾಳು ವೈದ್ಯ ಹೇಳಿದ್ದಾರೆ. ಮುಗ್ವಾ ಸುಬ್ರಹ್ಮಣ್ಯದ ರಾಘವೇಂದ್ರ ಭಾರತಿ ಸಭಾಭವನದಲ್ಲಿ ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ಪಂಚಗ್ರಾಮ ಮತ್ತು ಭಟ್ಕಳ ತಾಲೂಕಿನ ಮುರ್ಡೇಶ್ವರ ಗ್ರಾಮದ ಶಾಲೆಗಳ ಬಡಮಕ್ಕಳಿಗೆ ಉಚಿತ ಪಟ್ಟಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಸಮರ್ಥ ಟ್ರಸ್ಟ್ನ ರಾಮ ಗೌಡ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ನಿಂದ ನೋಟ್ ಬುಕ್ ಕ್ರೀಡಾ ಸಾಮಗ್ರಿ ವಿತರಣೆ.
ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು