ಹಳಿಯಾಳ : ಅನೇಕ ವೈಶಿಷ್ಟ್ಯಗಳನ್ನು ಹೊಂದಿರುವ ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ಬೃಹತ್ ಮತ್ತು ಮಧ್ಯಮಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಮ್ಮ ಮನವಿ ಪತ್ರದಲ್ಲಿ ``ತಾವು ಈ ಹಿಂದೆ ಇದೇ ವಿಷಯ ಕುರಿತು ಈ ವರ್ಷದ ಜ.5ರಂದು ತಮಗೆ ಬರೆದ ಪತ್ರಕೆ ್ಕಇಡೀ ದಕ್ಷಿಣ ಭಾರತದಲ್ಲಿ ವ್ಯಾಪಕ ಜನಬೆಂಬಲ … [Read more...] about ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕೆಂದು ,ನರೇಂದ್ರ ಮೋದಿ ಅವರಿಗೆ ಮನವಿ