ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು