Rate in rs / per QuintalTSS SIRSI … [Read more...] about *TSS SIRSI* market report 20-12-2017
ಡಾಕ್ಟರ್
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು