ಯಲ್ಲಾಪುರ : ಸೊಪ್ಪಿನಬೆಟ್ಟದಲ್ಲಿ ಅರಣ್ಯ ಬೆಳೆಸಲು ಇಲಾಖೆಯಿಂದ ಸಹಾಯ ನೀಡಲಾಗುತ್ತದೆ ಅದನ್ನು ಬಳಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಸಿ.ಸಿ. ಎಫ್ ಡಿ.ಯತೀಶಕುಮಾರ ಹೇಳಿದರು.ಅವರು ತಾಲೂಕಿನ ಉಮ್ಮಚಗಿಯಲ್ಲಿ ನಂದನವನ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಸಸ್ಯೋದ್ಯಾನ ಉದ್ಘಾಟಿಸಿ ಮಾತನಾಡಿ ಸತೀಶ ಹೆಗಡೆ ಸಸ್ಯೋದ್ಯಾನ ನಿರ್ಮಿಸಿ ಮಾದರಿಯಾಗಿದ್ದಾರೆ, ಪರಿಸರ ಹಾಳಾಗುತ್ತಿದೆ ಎಂದು ಆರೋಪಿಸಿ ಕಾಲಹರಣ ಮಾಡುವುದರಿಂದ ಪ್ರಯೋಜನ ಇಲ್ಲ, ಬದಲಿಗೆ ಪರಿಸರ ಬೆಳೆಸಲು … [Read more...] about ಉಮ್ಮಚಗಿಯಲ್ಲಿ ಸಸ್ಯೋದ್ಯಾನ ನಿರ್ಮಾಣ