ಕಾರವಾರ: ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹದ ನಿವಾಸಿಗಳಿಗೆ ಕಾನೂನು ಅರಿವು ಮತ್ತು ಅಭಿನಯ ಸ್ಪರ್ಧಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ … [Read more...] about ಕಾನೂನಿನ ಸಾಮಾನ್ಯ ಜ್ಞಾನವನ್ನು ಅರಿತುಕೊಂಡು ಪ್ರತಿಯೊಬ್ಬರು ಉತ್ತಮ ಪ್ರಜೆಯಾಗಿ ಬಾಳಬೇಕು ; ಸಿವಿಲ್ ನ್ಯಾಯಾದೀಶ ಟಿ. ಗೋವಿಂದಯ್ಯ