ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ