ಹಳಿಯಾಳ:- ಬಾಬಾ ಅಮ್ಟೆಯವರು ತಮ್ಮ ಜೀವನದುದ್ದಕ್ಕೂ ಸಾರಿದ ಮಾನವತೆಯ ಧರ್ಮವನ್ನು ಸಾರುವುದು ನನ್ನ ಜೀವನದ ಗುರಿ ಹಾಗೂ ಉದ್ದೇಶವಾಗಿದ್ದು ಕಳೆದ 45 ವರ್ಷಗಳಿಂದ ಸಮಾಜ ಸೇವೆಯನ್ನು ಮಾಡುತ್ತಿದ್ದೆನೆ. ಸಮಾಜಕ್ಕಾಗಿ ಜೀವನ ಮುಡುಪಾಗಿಟ್ಟಿದ್ದಾಗಿ ಖ್ಯಾತ ಸಾಮಾಜಿಕ ಸೇವಾ ಕಾರ್ಯಕರ್ತ ಡಾ.ಪ್ರಕಾಶ ಬಾಬಾ ಅಮ್ಟೆ ಹೇಳಿದರು. ಹಳಿಯಾಳದ ರುಡಸೆಟ್ಗೆ ಭೇಟಿ ನೀಡಿದ ಅವರು ತಮ್ಮ ವಿಚಾರಗಳನ್ನು ತೆರೆದಿಟ್ಟರು. ಬಾಬಾ ಅಮ್ಟೆಯವರ ಬಳಿ ಎಲ್ಲ ಧರ್ಮದ ಹಾಗೂ ಎಲ್ಲ ಪಕ್ಷಗಳ ಜನ ಭೇಟಿ … [Read more...] about ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.