ಹಳಿಯಾಳ : ಹಳಿಯಾಳದ ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ 2017 ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇವರೊಂದಿಗೆ 44 ಇತರ ಪತ್ರಕರ್ತರಿಗೆ ಕೂಡ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಅಂಕಣಕಾರರಾದ ಡಾ. ಬರಗೂರು ರಾಮಚಂದ್ರಪ್ಪ ರವರಗೆ ತಳ ಸಮುದಾಯದ ಬಗೆಗಿನ ‘ … [Read more...] about ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ