ಹೊನ್ನಾವರ: "ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಂಘಟನೆಯಿಂದ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಅಳ್ಳಂಕಿ ಡಾ.ಬಿ.ಆರ್ ಅಂಬೇಡ್ಕರ್ ಹಳ್ಳೇರ್ ಸಮಾಜ ಮತ್ತು ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘ ಮಾದರಿಯಾಗಿದೆ" ಎಂದು ಹೆರಂಗಡಿ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ನಾಯ್ಕ ಅಭಿಪ್ರಾಯಪಟ್ಟರು. ತಾಲೂಕಿನ ಅಳ್ಳಂಕಿಯ ಡಾ.ಬಿ.ಆರ್ ಅಂಬೇಡ್ಕರ್ ಹಳ್ಳೇರ್ ಸಮಾಜ ಮತ್ತು ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದ ಸಭಾಭವನದಲ್ಲಿ ಹೆರಂಗಡಿ … [Read more...] about ಸಂಘಟನೆಯಲ್ಲಿ ಒಗ್ಗಟ್ಟಿದ್ದರೆ ಯಶಸ್ಸು ಸಾಧ್ಯ : ಪ್ರಮೋದ್ ನಾಯ್ಕ