ಹಳಿಯಾಳ:- ಕೊರೊನಾ ಮಹಾಮಾರಿ ಕುರಿತು ಜನರಲ್ಲಿ ಉಂಟಾಗಿರುವ ತಪ್ಪು ಕಲ್ಪನೆಗಳನ್ನು ಮೊದಲು ಹೊಗಲಾಡಿಸಬೇಕಿದೆ, ಅಂದಾಗ ಮಾತ್ರ ಜನರು ಇಲಾಖೆಯವರೊಂದಿಗೆ ಸಹಕರಿಸುತ್ತಾರೆ, ಸರಿಯಾದ ಮಾಹಿತಿ ನೀಡುವ ಮೂಲಕ ಈಗ ಕೈಗೊಂಡಿರುವ ಸಮೀಕ್ಷಾ ಕಾರ್ಯ ಯಶಸ್ವಿಯಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಅಂಚಿನ ಹವಗಿ ಗ್ರಾಮದಲ್ಲಿರುವ ಡಿಗ್ರಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡ ಕೊರೊನಾ ಸಾಂಕ್ರಾಮಿಕ ರೋಗ ಹರಡದಂತೆ ಸರ್ಕಾರದ … [Read more...] about ಸಮೀಕ್ಷಾ ಕಾರ್ಯಕ್ಕೆ ಎಲ್ಲರೂ ಸಹಕರಿಸಿ – ಕ್ವಾರಂಟೈನ್ ಸರಿಯಾಗಿ ಪಾಲಿಸಿ – ಉಕ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕರೆ.