ಕಾರವಾರ:ಟಾಟಾ ಏಸ್ವೊಂದು ಬೈಕ್ಗ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಲ್ಲಿನ ಕದ್ರಾ ಬಾಳ್ನಿಯಲ್ಲಿ ಶುಕ್ರವಾರ ನಡೆದಿದೆ. ಮಲ್ಲಾಪುರದ ಹಿಂದುವಾಡದ ನಿವಾಸಿ ರವೀಂದ್ರ ಬಾಂದೇಕರ್ (41) ಮೃತಪಟ್ಟ ಬೈಕ್ ಸವಾರ. ಮೀನು ತುಂಬಿಕೊಂಡು ಬರುತ್ತಿದ್ದ ಟಾಟಾ ಏಸ್ ಕದ್ರಾದಿಂದ ಬೈತ್ಖೋಲ್ಗೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರದ ಶವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕದ್ರಾ ಪೊಲೀಸ್ … [Read more...] about ಟಾಟಾ ಏಸ್ವೊಂದು ಬೈಕ್ಗ್ ಡಿಕ್ಕಿ;ಬೈಕ್ ಸವಾರ ಸಾವು
ಡಿಕ್ಕಿ
ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು
ಕಾರವಾರ: ಯಾಂತ್ರಿಕೃತ ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವನಪ್ಪಿದ್ದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಡಾಲ್ಪಿನ್ ಮರಿಯ ಮೃತ ದೇಹ ಭಾನುವಾರ ರವೀಂದ್ರನಾಥ್ ಕಡಲತೀರದಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯವರು ಪಂಚನಾಮೆ ನಡೆಸಿದ್ದು, ಮೃತ ದೇಹವನ್ನು ವಿಜ್ಞಾನಕೇಂದ್ರಕ್ಕೆ ಕೊಂಡೊಯ್ದರು. ಸೋಮವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬೋಟ್ ಡಿಕ್ಕಿ ಹೊಡೆದ ಸಾಕ್ಷಿಗೆ ಡಾಲ್ಬನ್ ದೇಹದಲ್ಲಿ ಗುರುತುಗಳು ಪತ್ತೆಯಾಗಿವೆ. ಬೋಟ್ನ ಪಂಕ ತಗುಲಿರುವ ಶಂಕೆಯಿದೆ. … [Read more...] about ಬೋಟ್ಗೆ ಡಿಕ್ಕಿ ಹೊಡೆದು ಡಾಲ್ಪಿನ್ ಮರಿ ಸಾವು
ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಹೊನ್ನಾವರ :ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರು ಚಾಲಕನಿಗೆ ಗಂಭೀರ.ವಾಗಿ ಗಾಯಗೊಂಡ ಘಟನೆ. ತಾಲೂಕಿನ ಗೇರುಸೊಪ್ಪಾ ವ್ಯಾಪ್ತಿಯ ಮಾವಿನಹೊಳೆಯಲ್ಲಿ ನಡೆದಿದೆ ಹೊನ್ನಾವರದಿಂದ ಗೇರುಸೊಪ್ಪ ಕಡೆ ಹೋಗುತ್ತಿದ್ದ ಬಸ್. ಬೆಂಗಳೂರಿನಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ .ಡಿಕ್ಕಿ ಹೊಡೆದು ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದು,ಕಾರಿನಲ್ಲಿದ್ದ ಇನ್ನಿಬ್ಬರನ್ನು … [Read more...] about ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ
ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು
ಕಾರವಾರ:ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಬಿಣಗಾ ಬಳಿ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಐಎನ್ಎಸ್ ಕದಂಬದ ಉದ್ಯೋಗಿಯಾಗಿದ್ದ ದೀಪಕ್ ದುಬೇ (27) ಮೃತಪಟ್ಟ ವ್ಯಕ್ತಿ. ಕಾರವಾರದ ಕಡೆ ಬೈಕಿನಲ್ಲಿ ಆಗಮಿಸುತ್ತಿದ್ದಾಗ, ಎದುರಿನಿಂದ ಬಂದ ವಾಸ್ಕೋ- ಹೊನ್ನಾವರ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು … [Read more...] about ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು