ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ