ಹೊನ್ನಾವರ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದೇವಾಲಯದ ನೆಲಸಮನಡೆಯುತ್ತಿರುವುದು ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ ಕೇವಲ ಭಟ್ಕಳ ಕ್ಷೇತ್ರದಲ್ಲಿ ಮಾತ್ರವಲ್ಲ ರಾಜ್ಯದ ಯಾವುದೆ ಭಾಗದಲ್ಲಿ ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ. ಮೈಸೂರಿನಲ್ಲಿ ೭೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಹಿಂದೂ … [Read more...] about ಹಿಂದೂ ದೇವಾಲಯಗಳನ್ನು ಕೆಡುವಲು ಮಂದಾದರೆ ಹೋರಾಟ ಎದುರಿಸ ಬೇಕಾಗುತ್ತದೆ; ಮಾಜಿ ಶಾಸಕ ಮಂಕಾಳ ವೈದ್ಯ