ಕಾರವಾರ:ಡೋಂಗ್ರಿ ಗ್ರಾಮ ಪಂಚಾಯ್ತಿ ಭಾಗದ ಜನರ ಸೇತುವೆಯ ಬಹುದಿನಗಳ ಬೇಡಿಕೆ ಪೈಕಿ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಲಭ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅಂಕೋಲ ತಾಲೂಕು ಡೋಂಗ್ರಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1.65 ಕೋಟಿ ರೂ ವೆಚ್ಚದ ತೂಗುಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು. ಡೋಂಗ್ರಿ-ಸುಂಕಸಾಳ … [Read more...] about ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1.65 ಕೋಟಿ ರೂ ವೆಚ್ಚದ ತೂಗುಸೇತುವೆ