ಶರಾವತಿ ವಿದ್ಯುದಾಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಪ್ಪೋಣಿಯ ರವಿ ನಾಯ್ಕ ಎಂಬಾತನ ಸೋಮವಾರ ಬೆಳಿಗ್ಗೆ ಮೇಲೆ ಬಂದಿದೆ. ಕರ್ಕಿಯ ರಾಮೇಶ್ವರಕೊಂಬಿಯಲ್ಲಿ ಅಂಗವಿಕಲ ಯುವಕನೋರ್ವ ಕಾಣೆಯಾಗಿದ್ದಾನೆ ಎನ್ನುವ ಪ್ರಕರಣವೂ ದು:ಖಾಂತ್ಯ ಕಂಡಿದ್ದು ಮಾರನೇದಿನ ಹಳದಿಪುರ ಬಳಿ ಶವವಾಗಿ ಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ಬಹಿರ್ದೆಸೆಗೆ ಹೋದವನು ಕಾಲುಜಾರಿ ಹೊಳೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪ್ರಕರಣ ದಾಖಲಾಗಿದೆ … [Read more...] about ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ಡ್ಯಾಂ
ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ