ಇತ್ತೀಚೆಗೆ ಜಾನುವಾರುಗಳು ಚೂಪಾದ ವಸ್ತುಗಳನ್ನು ನುಂಗಿ ಅವು ಹೃದಯದ ತೊಂದರೆಯುಂಟು ಮಾಡುವ ಕಾಯಿಲೆಯಿಂದ ಮರಣವನ್ನಪ್ಪುವುದು ಜಾಸ್ತಿಯಾಗಿದೆ. ಆಹಾರ ತಿನ್ನುವಾಗ ಮೊಳೆ ಸೂಜಿ, ತಂತಿ ಇತ್ಯಾದಿ ಹೋದರೆ ಅವು ಹೊಟ್ಟೆಯನ್ನು ತೂರಿಕೊಂಡು ಜಾನುವಾರಿನ ಹೃದಯಕ್ಕೆ ಇರಿದು ಅಲ್ಲಿ ನಂಜುಂಟು ಮಾಡಿ ಮರಣದೆಡೆಗೆ ದಬ್ಬುತ್ತವೆ. ಪ್ರಪಂಚದಾದ್ಯಂತ ಸಹಸ್ರಾರು ಜಾನುವಾರುಗಳಲ್ಲಿ ಮರಣ ತರುವ ಈ ಕಾಯಿಲೆಯನ್ನು “ ಹಾರ್ಡ್ವೇರ್ ರೋಗ” ಅಥವಾ “ಕಬ್ಬಿಣ ರೋಗ” ಎಂದೂ ಕರೆಯುತ್ತಾರೆ. ಅನೇಕ ಸಲ … [Read more...] about ಜಾನುವಾರುಗಳ ಲೋಹ ಕಾಯಿಲೆ(Traumatic Reticulopericarditis)
ತಂತಿ
6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ: ತಾಲೂಕಿನ ಗಡಿ ಪ್ರದೇಶದ ಅಂಕೋಲಾ ತಾಲೂಕು ವ್ಯಾಪ್ತಿಯ 6 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಗದೇ ಇರುವುದರಿಂದ ಬುಧವಾರ ಅತ್ತಿಸವಲು ಸಮೀಪದ ಜಡ್ಡಿಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಉಪವಾಸ ಸತ್ಯಾಗ್ರಹ ನಡೆಸಿದರು.ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಅಂಕೋಲಾ ಹೆಸ್ಕಾಂ ಎಇಇ ಅಧಿಕಾರಿಯನ್ನು ಅಲ್ಲಿನ ನಾಗರಿಕರು ತೀವೃ ತರಾಟೆಗೆ ತೆಗೆದುಕೊಂಡರು. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ … [Read more...] about 6 ಗ್ರಾಮಗಳಿಗೆ ಇನ್ನೂ ಇಲ್ಲ ವಿದ್ಯುತ್ ಸಂಪರ್ಕ- ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ – ಅಧಿಕಾರಿಗಳು ತರಾಟೆಗೆ
ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ವರದಿ :- ಗಣಪತಿ ವಾಗಳ್ಳಿ ಯಲ್ಲಾಪುರ:ದೇಶದ ವಿವಿಧ ಮೂಲೆಗಳ ಕತ್ತಲು ನಿವಾರಿಸಿ ಬೆಳಕು ನೀಡುವ ಕೈಗಾ ಅಣುಸ್ಥಾವರದ ಬುಡದಲ್ಲಿಯೇ ಸುಮಾರು ಮೂರ್ನಾಲ್ಕು ಗ್ರಾಮಗಳು ಇದುವರೆಗೂ ವಿದ್ಯುತ್ ಸಂಪರ್ಕ ಸಿಗದೇ, ಅಲ್ಲಿನ ನಿವಾಸಿಗಳು ಕತ್ತಲೆಯಲ್ಲಿ ದಿನಕಳೆಯುವಂತಾಗಿದೆ. ತಾಲೂಕಿನ ಗಡಿ ಪ್ರದೇಶವಾದ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಶಮೆಗುಳೆ, ಲೆಕ್ಕೆಮನೆ, ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಅತ್ತಿಸವಲು, ಕಬ್ಬಿನಗುಳೆ … [Read more...] about ಇವರೆಗೆ ಬೆಳಕು ಕಂಡಿಲ್ಲ ಜಿಲ್ಲೆಯ ಈ ನಾಲ್ಕೂ ಗ್ರಾಮಗಳು – ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ದಿ.13 ರಂದು ಉಪವಾಸ ಸತ್ಯಾಗ್ರಹ
ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು
ಹೊನ್ನಾವರ:ಗೇರುಸೊಪ್ಪಾ ವಲಯದ ಮಹಿಮೆ ಗ್ರಾಮದ ಮೆಟ್ಟಿನಗದ್ದೆ ಅರಣ್ಯ ವ್ಯಾಪ್ತಿಯಲ್ಲಿ,ವಾಟೆ ಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿ 206 ರ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ಸ್ಪರ್ಷದಿಂದ ವನ್ಯಜೀವಿಗಳಲ್ಲಿನ ಅಪರೂಪದ ಪ್ರಬೇಧವಾದ ಸಿಂಗಳಿಕವೊಂದು ಮೃತಪಟ್ಟಿರುವುದು ಪತ್ತೆಯಾಗಿದೆ... ಈ ಘಟನೆಯು ಅಘನಾಶಿನಿ ಎಲ್ ಟಿ ಎಮ್ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ವರ್ಷ ಅರಣ್ಯ ಇಲಾಖೆ ಮತ್ತು ಸಲೀಂ ಅಲಿ ಸೆಂಟರ್ ಫಾರ್ ಅರ್ನಿತಾಲಜಿ ಸಂಸ್ಥೆಯವರು ನಡೆಸಿದ … [Read more...] about ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು