ಹಳಿಯಾಳ:- ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಪ್ರಗತಿ ಹೊಂದುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಬೇಕೆಂದು ಡಿ.ಪಿ.ಐ.ಟಿ.ಐನ ಪ್ರಾಚಾರ್ಯ ದಿನೇಶ ಆರ್ ನಾಯ್ಕ ಕರೆ ನೀಡಿದರು. ಪಟ್ಟಣದ ವಿಆರ್. ಡಿ. ಎಮ್ ಟ್ರಸ್ಟನ್ ವಿ.ವಿ.ಡಿ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ‘’ಪೈ ಅಪ್ರೊಷಿಮೆಶನ್ ದಿನಾಚರಣೆಯ’’ ಅಂಗವಾಗಿ ನಡೆದ ವಿಜ್ಞಾನ ಮತ್ತು ಗಣಿತ ಮಾದರಿಗಳ ವಸ್ತು ಪ್ರದರ್ಶನ … [Read more...] about ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.