ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯಲ್ಲಿ ತಡರಾತ್ರಿ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ 30ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಡರಾತ್ರಿ ಸಂಭವಿಸಿದೆ.ಕೆಳಗಿನ ಇಡಗುಂಜಿ ಅಣ್ಣಯ್ಯ ಗೌಡ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಇವರದ್ದು ಅವಿಭಕ್ತಕುಟುಂವಾಗಿದ್ದು, ಮನೆಯಲ್ಲಿ ಸುಮಾರು30ಕ್ಕೂ ಹೆಚ್ಚು ಮಂದಿ ವಾಸವಾಗಿದ್ದಾರೆ. ಎಲ್ಲರೂ ನಿನ್ನೆ ರಾತ್ರಿ ಊಟ ಮಾಡಿ ನಿದ್ದೆಗೆ ಜಾರಿದ್ದರು. … [Read more...] about ಆಕಸ್ಮಿಕ ಬೆಂಕಿ : ಪ್ರಾಣಾಪಾಯದಿಂದ ಪಾರು