ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಶಾಸನವಾಡದಲ್ಲಿನ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುತ್ತಿದ್ದು, ಇದಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಉದಯ ಬಶೆಟ್ಟಿ ಶಾಸಕರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮನವಿ ಸಲ್ಲಿಸಿರುವ ಅವರು, ಕೃಷಿ ಜಮೀನಿಗೆ ಕಾಳಿ ನದಿಯ ಉಪ್ಪು ನೀರು ನುಗ್ಗುವದರಿಂದ 240ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ನೀರಿನ ಏರಿಳಿತದಿಂದ ಭತ್ತದ ಬೆಳೆಗಳೆಲ್ಲವೂ ಹಾಳಾಗುತ್ತಿದೆ. ಕೆಲವೊಮ್ಮೆ ಮನೆಯೊಳಗೂ ನೀರು ನುಗ್ಗಿದ … [Read more...] about ತಡೆಗೋಡೆ ನಿರ್ಮಿಸುವಂತೆ ಆಗ್ರಹ
ತಡೆಗೋಡೆ
ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಹೊನ್ನಾವರ :ಗುಡ್ಡ ಕುಸಿತದಿಂದಾಗಿ 6ಮನೆಗಳು ಅಪಾಯಕ್ಕೆ ಸಿಲುಕಿವೆ. ಕಾನೂನು ಉಲ್ಲಂಘಿಸಿ ಗುಡ್ಡ ಕಡಿದ ಭೂಮಾಲಕರು ಶಾಸಕಿ, ದಂಡಾಧಿಕಾರಿಗಳು ಮತ್ತು ಮನೆ ಮಾಡಿಕೊಂಡಿದ್ದವರ ಎದುರು ತಡಗೋಡೆ ನಿರ್ಮಿಸಲು ಒಪ್ಪಿಕೊಂಡ ಘಟನೆ ಇಂದು ನಡೆಯಿತು. ರಾಷ್ಷ್ರೀಯ ಹೆದ್ದಾರಿಗೆ ಹೊಂದಿಕೊಂಡು ಕರ್ನಲ್ ಬಳಿ 18 ಗುಂಟೆ ಖಾಸಗಿ ಗುಡ್ಡವನ್ನು ಬಾರ್ ಮಾಲಕ ಸಂತೋಲಿನ್ ಫರ್ನಾಂಡೀಸ್ ಎಂಬವರು ಖರೀದಿಸಿದ್ದರು. ಗುಡ್ಡವನ್ನು ಕಡಿದು, ರಾಷ್ಟ್ರೀಯ ಹೆದ್ದಾರಿ ಮಟ್ಟಕ್ಕೆ ಇಳಿಸುವ ಕೆಲಸ ನಡೆದಾಗ … [Read more...] about ಗುಡ್ಡ ಕುಸಿತ:ಅಪಾಯದ ಅಂಚಿನಲ್ಲಿ 6ಮನೆಗಳು
ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ
ಹೊನ್ನಾವರ :ತಾಲೂಕಿನ ಪಾವಿನಕುರ್ವಾ, ತೊಪ್ಪಲಕೇರಿಯಲ್ಲಿ ಕಡಲಕೊರೆತದ ಕೂಗು ಮತ್ತೆ ಕೇಳಿ ಬಂದಿದೆ. ಕಳೆದ 2 ದಿನಗಳಿಂದ ಬೀಸುತ್ತಿರುವ ಅಬ್ಬರದ ಮಳೆಗಾಳಿಗೆ ಸಮುದ್ರ ಉಬ್ಬರಿಸಿ, ತೆರೆಗಳೆದ್ದು ತಡೆಗೋಡೆಗಳನ್ನು ಕೆಡವಿ ಮತ್ತೆ ತೋಟಕ್ಕೆ ನುಗ್ಗಿದೆ. ತೊಪ್ಪಲಕೇರಿಯ 500 ಮೀಟರ್ ತಡೆಗೋಡೆ ಕುಸಿದಿದ್ದು ಅನಂತ ನಾರಾಯಣ ನಾಯ್ಕ, ಶಂಕರ ದುರ್ಗಪ್ಪ ನಾಯ್ಕ, ಗಂಗು ಉಮೇಶ ನಾಯ್ಕ ಮತ್ತು ಕೆಲವರ ಮನೆಗೆ, ತೋಟಕ್ಕೆ ನೀರು ನುಗ್ಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ ಶಾರದಾ ಮೋಹನ … [Read more...] about ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ
ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು
ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು