ನಮ್ಮ ಸಂವಿಧಾನ ಅತ್ಯಂತ ಮಹತ್ವದ ದಾಖಲೆಯಾಗಿದ್ದು ಅದರಲ್ಲಿನ ತತ್ವ, ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಹಾಗು ಆದರ್ಶಗಳನ್ನು ಪಾಲಿಸುವ ಅಗತ್ಯ ಪ್ರತಿಯೊಬ್ಬ ಪ್ರಜೆಯದು ಎಂದು ಕರ್ನಾಟಕ ರಾಜ್ಯ ಅಡ್ವೊಕೇಟ್ ಜನರಲ್ ಶ್ರೀ ಪ್ರಭುಲಿಂಗ ನಾವದಗಿ ಹೇಳಿದರು.ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾ ಶಾಖೆ-ಪ್ರೆಸ್ ಇನ್ಫರ್ಮೇಶನ್ ಬ್ಯೂರೋ ಸಂವಿಧಾನ ದಿನದ ಅಂಗವಾಗಿ ಆಯೋಜಿಸಿದ್ದ “ಸಂವಿಧಾನ: ಪ್ರಜಾಪ್ರಭುತ್ವದ ಅಡಿಪಾಯ” ವೆಬಿನಾರ್ ನಲ್ಲಿ … [Read more...] about ಸಂವಿಧಾನದ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ: ಶ್ರೀ ಪ್ರಭುಲಿಂಗ ನಾವದಗಿ
ತತ್ವ
ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ
ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಕೆ.ಪಿ.ಸಿ.ಸಿ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ … [Read more...] about ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ