ಹಳಿಯಾಳ :- ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ ಬಿನ್ ಶೆತ್ಕಿ(ಎನ್ಎ ಆಗದ) ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿ ಕೊಂಡು ಪುರಸಭೆಯ ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದು ಈಗ ಬಿನ್ ಶೆತ್ಕಿ ಜಮೀನನ್ನು ಎನ್.ಎ ಮಾಡಿ ಅಕ್ರಮ ಕಟ್ಟಡ ನಿರ್ಮಾಣವನ್ನು ಸಕ್ರಮ ಮಾಡಲು ಹೊರಟಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಹಳಿಯಾಳ ಬಿಜೆಪಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ … [Read more...] about ಹಳಿಯಾಳ ಪುರಸಭೆಯಲ್ಲಿ ತರಾತುರಿಯಲ್ಲಿ ದಾಖಲೆ ಎನ್ಎ ಪ್ರಕರಣಗಳಿಗೆ ಅನುಮತಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ -ಮಾಜಿ ಶಾಸಕ ಸುನೀಲ್ ಹೆಗಡೆ.