ಹೊನ್ನಾವರ:ಇತ್ತೀಚೆಗೆ ನಡೆದ ರೈಲು ಅಪಘಾತವೊಂದರಲ್ಲಿ ತನ್ನ ಗಂಡನನ್ನು ಕಳೆದುಕೊಂಡಿದ್ದ ಎಸ್.ಡಿ.ಎಂ. ಕಾಲೇಜಿನ ಸಿಬ್ಬಂದಿ ಸೇವಂತಿ ತಾಂಡೇಲ ಅವರ ಕುಟುಂಬಕ್ಕೆ ಕಾಲೇಜಿನ ವತಿಯಿಂದ ಧನ ಸಹಾಯ ನೀಡಲಾಯಿತು. ಶುಕ್ರವಾರ ಪ್ರಾಚಾರ್ಯರು ಹಾಗೂ ಕೆಲ ಸಿಬ್ಬಂದಿಗಳೊಂದಿಗೆ ಪಟ್ಟಣದ ತಗ್ಗುಪಾಳ್ಯದಲ್ಲಿರುವ ಸೇವಂತಿ ಅವರ ಮನೆಗೆ ತೆರಳಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಂದ ಸಂಗ್ರಹವಾದ 25.5 ಸಾವಿರ … [Read more...] about ಎಸ್.ಡಿ.ಎಂ. ಕಾಲೇಜಿನಿಂದ ಸಂತ್ರಸ್ತ ಸಿಬ್ಬಂದಿಗೆ ಧನಸಹಾಯ
ತನ್ನ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿನ ಜಿಲ್ಲಾಡಳಿತವೂ ವಿಜ್ಞಾನ ಕೇಂದ್ರವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗದ ಪರಿಸ್ಥಿತಿಯಲ್ಲಿ ವಿಜ್ಞಾನ ಕೇಂದ್ರವಿದೆ. ಈಗಿರುವ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಲೀನಗೊಳಿಸುವ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿಯ ನಡುವೆ … [Read more...] about ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ