ಹಳಿಯಾಳ:ಸಾರಿಗೆ ಸಂಸ್ಥೆಗೆ ಸೇರಿದ 2 ಬಸ್ಗಳು ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಸುಮಾರು 32 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. 44 ಪ್ರಯಾಣಿಕರಿದ್ದ ಬಸ್ ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ ಬಸ್ ಹಾಗೂ ಹಳಿಯಾಳ ಘಟಕದಿಂದ 8 ಜನ ಪ್ರಯಾಣಿಕರನ್ನು ಹೊತ್ತು ತಾಳಿಕೋಟೆಗೆ ತೆರಳುತ್ತಿದ್ದ ಬಸ್ಗಳು ತಾಲೂಕಿನ ಅಜಗಾಂವ ಗ್ರಾಮದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪರಸ್ಪರ ಡಿಕ್ಕಿ … [Read more...] about ಚಾಲಕನ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ,32 ಪ್ರಯಾಣಿಕರಿಗೆ ಗಾಯ
ತಪ್ಪಿ
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ