ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ತಪ್ಪು
ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಜಿಲ್ಲಾ ಪಂಚಾಯತ ಸಭೆ
ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ