ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ
ತಮ್ಮ ತಮ್ಮ
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ
ಕಾರವಾರ:ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ರಾಜ್ಯದ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಹೊಡೆದು ತಮ್ಮ ತಮ್ಮ ಹೈಕಮಾಂಡಗಳಿಗೆ ಸಾವಿರಾರು ಕೋಟಿ ರೂಪಾಯಿ ಕಪ್ಪುಕಾಣಿಕೆ ಕಳಿಸಿ ಕೊಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈಗಾಗಲೇ ಗೋವಿಂದ … [Read more...] about ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ