ಹೊನ್ನಾವರ; ತಾಲೂಕಿನ ಮಾವಿನಕುರ್ವಾ ಭಾಗಕ್ಕೆ ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆ ಭಾಗದ ವಿದ್ಯಾರ್ಥಿಗಳು ಸಮಸ್ಯೆ ಬಗೆಹರಿಸುವಂತೆ ತಾಲೂಕಾ ದಂಡಾದಿಕಾರಿಗಳ ಮೂಲಕ ನಿಯಂತ್ರಣಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.ಇಗಾಗಲೇ ಶಾಲೆ ಕಾಲೇಜು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಲಾಕ್ಡೌನ್ ಪೂರ್ವದಲ್ಲಿ ನಮ್ಮ ಗ್ರಾಮಕ್ಕೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇತ್ತು. ನಂತರ ಶಾಲಾ ಕಾಲೇಜು … [Read more...] about ಸಾರಿಗೆ ಬಸ್ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ