ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್ಪೋರ್ಟಲ್ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ತರಬೇತಿ
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಕಾರವಾರ:ಜೂನ್ 21 ರಂದು ಆಚರಿಸಲಾಗುವ 3 ನೇ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯೋಗಮಯ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು ಜಿಲ್ಲೆಯಲ್ಲಿ ಯೋಗಮಯ ಉತ್ತರಕನ್ನಡ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುದ್ದಿಗೊಷ್ಟಿ ನಡೆಸಿ ವಿವರ ನೀಡಿದ ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ, ಅಭಿಯಾನದ ಅಂಗವಾಗಿ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿಯಂತ್ರಣ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು … [Read more...] about ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಸಮುದಾಯ ಅಭಿವೃದ್ಧಿ ಯೋಜನೆ ಆರ್.ಎನ್.ಎಸ್ ಪಾಲಿಟೆಕ್ನಿಕ್ ಮುರ್ಡೇಶ್ವರ ಇವರ ವತಿಯಿಂದ ಭಟ್ಕಳ ಹನುಮಾನ ನಗರದಲ್ಲಿ ನಡೆದ ಉಚಿತ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ 23 ಅಭ್ಯರ್ಥಿಗಳಿಗೆ ಉಪಪ್ರಾಚಾರ್ಯರು ಹಾಗೂ ಸಂಯೋಜನಾಧಿಕಾರಿಯರಾದ ಕೆ.ಮರಿಸ್ವಾಮಿ ಯವರು ಮತ್ತು ಮುಖ್ಯ ಅತಿಥಿಗಳಾಫಿû ಆಗಮಿಸಿದ ಉದ್ಯಮಿ ಗೊವಿಂದ ನಾಯ್ಕರವರು ಯಶಸ್ವಿಯಾಗಿ ಮುಗಿಸುದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭಕೋರಿದರು . ಈ ಸಂದರ್ಭದಲ್ಲಿ ತರಬೇತಿ ಶಿಕ್ಷಕಿ ಯಮುನಾ … [Read more...] about ಹನುಮಾನ ನಗರದಲ್ಲಿ ನಡೆದ 6 ತಿಂಗಳ ಗಾರ್ಮೇಂಟ್ಸ್ ಮೆಕಿಂಗ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ