ಜೋಯಿಡಾ; ಏಶ್ಯಾದಲ್ಲಿಯೇ ಎರಡನೇ ಎತ್ತರದ ಜಲಾಶಯವೆಂದು ಹೆಗ್ಗಳಿಕೆ ಹೊಂದಿತ್ತ ಸೂಪಾ ಜಲಾಶಯ ತುಂಬುವ ಹಂತ ತಲುಪಿದ್ದರಿಂದ ಮುನ್ನೇಚ್ಚರಿಕೆ ಕ್ರಮವಾಗಿ ಜಲಾಶಯದಿಂದ 5000 ಕ್ಯೂಸೆಕ್ಸ್ ನೀರು ಹೋಬಡಿಲಾಯಿತು. ಸೂಪಾ 556.10 ಮೀ ತುಂಬಿದ್ದು, 98500 ಕ್ಕೂ ಹೆಚ್ಚು ಕ್ಯುಸೆಕ್ಸ್ ಒಳಹರಿವು ಇದ್ದು, ದಿನೆದಿನೆ ಒಳಹರಿವು ಹೆಚ್ಚುತ್ತಿದೆ. ಇದರಿಂದಾಗಿ ಸೂಪಾ ತನ್ನ ಗರಿಷ್ಟ ಮಟ್ಟ ಮೀರುವ ಸೂಚನೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಒಳಹರಿವಿನ ಮಟ್ಟ … [Read more...] about ತುಂಬುವ ಹಂತ ತಲುಪಿದ ಸೂಪಾ : ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ನೀರು ಹೊರಕ್ಕೆ
ತಲುಪಿದ
ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ಗಳ ಜೊತೆಗೆ ಉಚಿತವಾಗಿ ಲೈಟರಗಳನ್ನು ಸಹ ವಿತರಿಸಲಾಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನುಷ್ಠಾನದಲ್ಲಿ ಒಡ್ಡಲಾಗಿದ್ದ ಹಲವಾರು ಅಡೆತಡೆಗಳನ್ನು ದಾಟಿಯೂ ಸಹ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಹಾಗೂ ಬಿಜೆಪಿ … [Read more...] about ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಒಟ್ಟೂ 18 ಸದಸ್ಯರಿದ್ದು ಅದರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರದ್ದೇ ಸಿಂಹಪಾಲು. ಕಾಂಗ್ರೆಸ್ನ ‘ಕೈ’ ಚಿಹ್ನೆಯಡಿಯಲ್ಲಿ ಒಟ್ಟೂ ಒಂಬತ್ತು ಸದಸ್ಯರು ಆಯ್ಕೆಯಾಗಿದ್ದು ಮೊದಲನೇ ಅವಧಿಯಲ್ಲಿ ಕಾಂಗ್ರೆಸ್ನ ಜೋಸ್ಪಿನ್ ಡಯಾಸ ‘ಬ’ ವರ್ಗದ ಮಿಸಲಾತಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಎರಡನೇ ಅವಧಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಮಾತ್ರ ಅತ್ಯಂತ ತುರುಸಿನಿಂದ ನಡೆದು ಕಾಂಗ್ರೆಸ್ ಪಕ್ಷದ ಸದಸ್ಯರಲ್ಲಿ … [Read more...] about ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ