ಹಳಿಯಾಳ:- ಸ್ವಚ್ಚತೆ ಹಾಗೂ ಸಾರ್ವಜನೀಕರ ಆರೋಗ್ಯದ ಹಿತದೃಷ್ಠಿಯಿಂದ ಸಾರ್ವಜನೀಕ ಶೌಚಾಲಯಗಳನ್ನು ನಿರ್ಮಿಸಬೇಕು, ಪಟ್ಟಣದಲ್ಲಿ ನಡೆಯುವ ವಾರದ ಸಂತೆಯನ್ನು ವಿಸ್ತರಿಸಬೇಕು, ಅಪರಾಧ ತಡೆಯಲು ಹೆಚ್ಚಿನ ಸಿಸಿ ಟಿವಿ ಕ್ಯಾಮೇರಾ ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟು ಮುಂದಿಟ್ಟುಕೊಂಡು ಹಳಿಯಾಳ ವ್ಯಾಪಾರಸ್ಥರ ಒಕ್ಕೂಟವು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಅವರಿಗೆ ಮನವಿ ಸಲ್ಲಿಸಿದೆ. ಗುರುವಾರ ವ್ಯಾಪಾರಸ್ಥರ ಒಕ್ಕೂಟದವರು … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಳಿಯಾಳದ ವ್ಯಾಪಾರಸ್ಥರ ಒಕ್ಕೂಟದಿಂದ ತಹಶಿಲ್ದಾರರಿಗೆ ಮನವಿ
ತಹಶಿಲ್ದಾರರಿಗೆ ಮನವಿ
ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ
ಹಳಿಯಾಳ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿ(ಎಪಿಎಂಸಿ)ಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ 2018-19ನೇ ಸಾಲಿನ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ … [Read more...] about ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ