ಹಳಿಯಾಳ :- ಸಭೆಗಳಲ್ಲಿ ಚರ್ಚಿಸಿ ಠರಾವು ಮಾಡಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಆಸಕ್ತಿ ತೊರದಿದ್ದರೇ ಹಾಗೂ ಶ್ರಮಿಸದಿದ್ದರೇ ಅವರ ವಿರುದ್ದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಳಿಯಾಳ ಪುರಸಭೆಯವರು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕರೆದ ವಿಶೇಷ ಸಭೆಯಲ್ಲಿ … [Read more...] about ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ