ಹೊನ್ನಾವರ:ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ಹೊನ್ನಾವರ ತಾಲೂಕಾ ಸಂಘ ಪರಿವಾರದ ಮುಖಂಡರು ಹೊನ್ನಾವರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರಮುಖರು ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. ಹಿಂದು ಸಂಘಡನೆಯ ಪ್ರಮುಖ ವಿಶ್ವನಾಥ ನಾಯಕ ಮಾತನಾಡಿ ಕಳೆದ 4 ವರ್ಷದಿಂದ ನಮ್ಮ ಹಿಮದು ಸಂಘಟನಾಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಯಾಗುತ್ತಿದೆ ಸಂಭದಿಸಿದ ಅಪರಾಧಿಗಳನ್ನನ್ನು … [Read more...] about ಸಮಾಜ ಘಾತುಕ ಶಕ್ತಿಗಳ ಅಟ್ಟಹಾಸವನ್ನು ವಿರೋಧಿಸಿ ;ಪ್ರತಿಭಟನೆ