ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ತಾಂತ್ರಿಕ ಕೌಶಲ್ಯ
ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ಅಕ್ಟೋಬರ್ ದಿ.13 ಮತ್ತು 14ರಂದು ಸತತ 24 ಗಂಟೆಗಳ ಸಮಯ ಮಿತಿಯಲ್ಲಿ ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ವಿನೂತನ ಸ್ಪರ್ಧೆಯನ್ನು ಹಮ್ಮಿಕೊಂಡಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ವಿಡಿ ಐಡಿಯಾಥೋನ್ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಈ ಸ್ಪರ್ಧೆಯನ್ನು … [Read more...] about ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ