ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಆಶ್ರಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ವಿವಿಧsÀ ಇಂಜನಿಯರಿಂಗ್ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ತಾಂತ್ರಿP-ಸಾಂಸ್ಕøತಿಕ ಉತ್ಸವ ಆವಿಷ್ಕಾರ್-19 ಕ್ಕೆ ತೆರೆ ಬಿದ್ದಿದೆ. ಮೂರು ದಿನಗಳ ಕಾಲ ನಡೆದÀ ಈ ತಾಂತ್ರಿಕ ಉತ್ಸವದಲ್ಲಿ ತಾಂತ್ರಿಕ ಪ್ರಬಂಧ ಮಂಡನೆ, ರೋಬೋಟ್ ರೇಸ್, ಕಟ್ಟಡ ಮಾದರಿ ನಿರ್ಮಾಣ ಮುಂತಾದ ಸ್ಪರ್ಧೆಗಳನ್ನು … [Read more...] about ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
ತಾಂತ್ರಿಕ ಮಹಾವಿದ್ಯಾಲಯ
ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ