ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ತಾಣ
ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು
ಕಾರವಾರ: ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರಾಜಕೀಯ ಪ್ರಮುಖರು ಸಕ್ರಿಯರಾಗಿದ್ದಾರೆ. ರಾಜಕೀಯ ರಾಷ್ಟ್ರೀಯ ಮುಖಂಡರನ್ನು ಪ್ರೇರಣೆಯಾಗಿ ಪಡೆದುಕೊಂಡು 2018ರ ವಿಧಾನಸಭೆ ಚುನಾವಣೆಗಳ ಪೂರ್ವ ಸಿದ್ದತೆಗಳನ್ನು ನಡೆಸಿಕೊಳ್ಳಲು ಸ್ಥಳೀಯ ನಾಯಕರು ಸಿದ್ದತೆ ನಡೆಸುತ್ತಿದ್ದಾರೆ. ವಿವಿಧ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಸಾಮಾಜಿಕ ಜಾಲತಾಣಗಳನ್ನು ಚುನಾವಣಾ ಪೂರ್ಣ ಪ್ರಚಾರಕ್ಕಾಗಿ ಬಳಸುತ್ತಿದ್ದಾರೆ. ಪಕ್ಷದ ವತಿಯಿಂದ ನಡೆಯುವ ಕಾರ್ಯ ಚಟುವಟಿಕೆ, ಸಭೆ, … [Read more...] about ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು
ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ