ಕಾರವಾರ:ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ, ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಇಲಾಖೆ ವೆಬ್ ಸೆಟ್ www.schooleducation.kar.nic.in ನಲ್ಲಿ ಸಹ ಜೆಷ್ಠತಾ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ. ಶಾಲಾ ನೌಕರರ ಸೇವಾವಿವರದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 30 ರೊಳಗೆ ದಾಖಲೆ ಸಮೇತ ದ್ವಿಪ್ರತಿಯಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಹಾಗೂ … [Read more...] about ಮುಖ್ಯ ಶಿಕ್ಷಕರ ಹಾಗೂ ಡಿ ದರ್ಜೆ ನೌಕರರ ತಾತ್ಕಾಲಿಕ ಜೇಷ್ಟತಾ ಪಟ್ಟಿ ಪ್ರಕಟಣೆ
ತಾತ್ಕಾಲಿಕ
ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯ ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ಜುಲೈ 6 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಿದೆ. ಯೋಗ ಶಿಕ್ಷಣದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲೆಗಳು ಹಾಗೂ ದಾಖಲೆಗಳ ಎರಡು ಪ್ರತಿಗಳೊಂದಿಗೆ ಅರಣ್ಯ ಮಹಾವಿದ್ಯಾಲಯ ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. … [Read more...] about ತಾತ್ಕಾಲಿಕ ಯೋಗ ಶಿಕ್ಷಕ ಹುದ್ದೆಗಾಗಿ ನೇರ ಸಂದರ್ಶನ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ಕುಡಿಯುವ ನೀರಿನ ಅಭಾವ ನೀಗಿಸುವಂತೆ ವೆಲ್ಫೇರ್ ಪಾರ್ಟಿ ಆಗ್ರಹ
ಭಟ್ಕಳ:ನಗರ ಸೇರಿದಂತೆ ತಾಲೂಕಿನ ಹಲವು ಭಾಗಗಲ್ಲಿ ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಉಲ್ಭಣ ಗೊಂಡಿದ್ದು ಜನರು ನೀರಿಗಾಗಿ ಹಪಹಪಿಸುತ್ತಿದ್ದಾರೆ ತಾಲೂಕಾ ಆಡಳಿತ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸ ಬೇಕು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ತಹಸೀಲ್ದಾರ್ ಅವರನ್ನು ಭೇಟಿಯಾಗಿ ಆಗ್ರಹಿಸಿದೆ. ನಿಯೋಗವು ತಹಸೀಲ್ದಾರ್ ವಿ.ಎನ್. ಬಾಡಕರ್ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿ ನಗರದ ಹನೀಫಾಬಾದ್, ಉಮರ್ ಸ್ಟ್ರೀಟ್, ಮದಿನಾ ಕಾಲೋನಿ, ಚೌಥನಿ, ಕುದುರೆ … [Read more...] about ಕುಡಿಯುವ ನೀರಿನ ಅಭಾವ ನೀಗಿಸುವಂತೆ ವೆಲ್ಫೇರ್ ಪಾರ್ಟಿ ಆಗ್ರಹ