• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಾಯಿ

ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ

February 9, 2020 by Vishwanath Shetty Leave a Comment

ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್‍ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ

ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ

October 28, 2017 by Sachin Hegde Leave a Comment

ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ

ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ

August 21, 2017 by Sachin Hegde Leave a Comment

ಕೈ ಮುಗಿದು ಬೇಡಿಕೊಳ್ಳುತ್ತಿದ್ದೇನೆ. ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ ಇದನ್ನು ದಯವಿಟ್ಟು ಓದಿ, ಸಹಾಯ ಮಾಡಿ, ಶೇರ್ ಮಾಡಿ ಕರುಳಕುಡಿಯನ್ನು ಉಳಿಸಲು ಹೆಣಗಾಡುತ್ತಿರುವ ಅಭದ್ರತೆಯ ಸುಭದ್ರ ನಾವು-ನೀವೆಲ್ಲರೂ ಕೈ ಜೋಡಿಸಿದರೇ ಪರಶುರಾಮನ ಜೀವ ಉಳಿಸಬಹುದು. ಹಾಗಾದ್ರೆ ತಡವೇಕೆ? ದಾಂಡೇಲಿ : ಪಾಪಾ, ಯಾರಿಗೂ ಈ ರೀತಿಯ ದುರ್ಗತಿ ಬರಬಾರದು. ಕಷ್ಟಪಟ್ಟು ಸಾಕಿ ಸಲಹಿ, ಸಾಲ ಸೋಲ ಮಾಡಿ ಡಿಪ್ಲೋಂ ಕಲಿಸಿ, ಇನ್ನಾದರೂ ಬದುಕು ಹಸನಾಗಬಹುದೆಂದು ಮಹಾದಾಸೆ ಇಟ್ಟುಕೊಂಡಿದ್ದ … [Read more...] about ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ

ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ

July 18, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ

ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ

July 10, 2017 by Sachin Hegde Leave a Comment

 ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar