ಬೇಗೊರಿನ ಚೌಡೇಶ್ವರಿನಗರದ ಮನೆಯೊಂದರಲ್ಲಿ ಹಾಡಹಗಲೇ ತಾಯಿ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು ಸದ್ಯದಲ್ಲೇ ಬಂಧಿಸಲಿದ್ದಾರೆ.ಪರಿಚಯವಿರುವ ವ್ಯಕ್ತಿಯಿಂದಲೇ ಈ ಜೋಡಿ ಕೊಲೆ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿರುವ ಬೇಗೂರು ಠಾಣೆ ಪೊಲೀಸರು, ವಾಸದ ಮನೆ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಪುಟೇಜ್ಗಳನ್ನು ಮೂಲತಃ ಚಿತ್ರದುರ್ಗದ ಬಂಗಾರಕ್ಕನ ಹಳ್ಳಿಯವರಾದ ಇವರು … [Read more...] about ಜೋಡಿ ಕೊಲೆ ಆರೋಪಿಯ ಸುಳಿವು