ದಾಂಡೇಲಿ:ನಗರದ ಬಾಂಬೆಚಾಲ ನಿವಾಸಿ, ವೃತ್ತಿಯಲ್ಲಿ ಟ್ರ್ಯಾಕ್ಸಿ ಚಾಲಕನಾಗಿದ್ದ ಭಾಸ್ಕರ.ಪಿ.ಜಕ್ಕುಲ್ಲ (ವ:33) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಕೊನೆಯುಸಿರೆಳೆದರು.ಅಪಾರ ಸಂಖ್ಯೆಯಲ್ಲಿ ಸ್ನೇಹಿತರನ್ನು ಹೊಂದಿದ್ದ ಭಾಸ್ಕರ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಅಣ್ಣ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಭಾವಪೂರ್ಣ ಶೃದ್ದಾಂಜಲಿ
ತಾಯಿ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
`ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ
ಬೆಳ್ತಂಗಡಿ : ಮಗಳ ಮದುವೆಯನ್ನು ಸಂಭ್ರಮದಿಂದ ನೋಡುತ್ತಾ ಸಂತಸದಲ್ಲಿದ್ದ ತಾಯಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ . ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪ ಎನ್ನುವವರ ಪತ್ನಿ ವಾರಿಜಾ (50 ) ಎನ್ನುವವರು ಮಗಳ ಮದುವೆ ಮುಗಿದ ಬಳಿಕ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನವ್ಯ ಮತ್ತು ಆನಂದ ಅವರ … [Read more...] about ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ