ಹೊನ್ನಾವರ :ತಾಲೂಕಿನ ಮಾವಿನಕುರ್ವಾ ಕೊಂಕಣ ರೈಲ್ವೆ ಬಿಡ್ಜ ಬಳಿ ರೈಲ್ವೆ ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತಾರಿಬಾಗಿಲಿನ ಚರ್ಚರೋಡಿನ ನಿವಾಸಿಯಾದ ವೆಂಕಟೇಶ ರಾಮ ತಾಂಡೇಲ(68). ಮೃತ ವ್ಯಕ್ತಿ ಕಳೆದ 2 ವರ್ಷಗಳಿಂದ ಬಿ.ಪಿ.ಕಾಯಿಲೆಯಿಂದ ಬಳಲುತ್ತಿದ್ದು ರೈಲು ಟ್ರಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ರೈಲಿಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಹೊಟ್ಟೆ … [Read more...] about ರೈಲು ಬಡಿದು ವ್ಯಕ್ತಿ ಸಾವು