ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ