ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ
ತಾಲೂಕಾ ವೈದ್ಯಾಧಿಕಾರಿ
ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯ; ಶವ ಇಟ್ಟು ಪ್ರತಿಭಟನೆ
ಹಳಿಯಾಳ: ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವೀಗಿಡಾಗಿದ್ದಾಳೆಂದು ಆರೋಪಿಸಿ ಅವರ ಕುಟುಂಬದವರು ಹಾಗೂ ಸಮಾಜದ ಜನತೆ ಹಳಿಯಾಳ ಸರ್ಕಾರಿ ಆಸ್ಪತ್ರೆಯ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹಳಿಯಾಳ ಚವ್ವಾಣ ಪ್ಲಾಟನ ಮುಸ್ಲಿಂ ಸಮುದಾಯಕ್ಕೆ ಸೇರಿದ ಆಯೇಷಾ ಗೌಸ ಅತ್ತಾರ ಸಾವಿಗಿಡಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಇವಳು ದಿ.8 ರಂದು ರಾತ್ರಿ 2ನೇ ಹೆರಿಗೆಗೆ ಹಳಿಯಾಳ ಸರ್ಕಾರಿ … [Read more...] about ವೈದ್ಯರು ಚಿಕಿತ್ಸೆ ಮಾಡುವ ವೇಳೆ ತೋರಿದ ನೀರ್ಲಕ್ಷ್ಯ; ಶವ ಇಟ್ಟು ಪ್ರತಿಭಟನೆ