ಹವಾಲಾ ಹಣ ಕೇಸಿನ ತನಿಖೆಗಾಗಿ ಇ.ಡಿ ಬಂಧನದಲ್ಲಿರುವ ರಾಜ್ಯದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರು ಆರೋಗಳಿಂದ ಮುಕ್ತರಾಗಿ ಶೀಘ್ರ ಹೊರಬರುವಂತಾಗಲಿ ಎಂದು ತಾಲೂಕಾ ಒಕ್ಕಲಿಗರ ಸಂಘದವರು ಇಂದು ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಗಣಹೋಮ ನಡೆಸಿ ಶ್ರೀದೇವರಿಗೆ ಪೂಜೆಸಲ್ಲಿಸಿದ್ದಾರೆ. ಒಕ್ಕಲಿಗರ ಪ್ರಭಾವಿ ನಾಯಕನ ಬಂಧನವನ್ನು ವಿರೋಧಿಸಿ ಹಲವುಕಡೆ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಲ್ಲಿ ತಾಲೂಕಿನಲ್ಲಿಯೂ ನೂರಾರು ಸಂಖ್ಯೆಯಲ್ಲಿ ಡಿ.ಕೆ.ಶಿವಕುಮಾರ … [Read more...] about ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ
ತಾಲೂಕಾ
ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಹೊನ್ನಾವರ: ಭಾರತ ಸೇವಾದಳ ಹೊನ್ನಾವರ ತಾಲೂಕಾ ಸಮಿತಿಯು ತಾಲೂಕಾ ಸಂಘಟಕ ಡಾ.ಸುರೇಶ ತಾಂಡೇಲ್ರಿಗೆ ಪಿ.ಎಚ್.ಡಿ ಪದವಿ ಗಳಿಸಿದಕ್ಕೆ ಅಭಿನಂದಿಸಿ ಸನ್ಮಾನಿಸಿ ಸೇವಾದಳದಲ್ಲಿ ಒಂದು ದಶಕದಿಂದ ತಾಲೂಕಾ ಸಂಘಟಕರಾಗಿ ಕೆಲಸ ಮಾಡುತ್ತಿರುವ ಸುರೇಶ ತಾಂಡೇಲ್ ಉತ್ತಮ ಶಿಕ್ಷಕ ಹಾಗೂ ಸಂಘಟಕ, ಇವರ ಸಂಶೋಧನೆಯು ಮುಂದಿನ ಪೀಡಿಗೆಗೆ ಮಾರ್ಗದರ್ಶಿ ಆಗಲಿದೆ. ಕರಾವಳಿಯ ಕ್ರಿ.ಶ ಪೂರ್ವ 500 ರಿಂದ ಕ್ರಿ.ಶ 1400 ವರೆಗಿನ ಆರ್ಥಿಕ, ಸಾಮಾಜಿಕ ಜೀವನವನ್ನು ಪರಿಶ್ರಮದಿಂದ ಅಧ್ಯಯನ ಮಾಡಿ … [Read more...] about ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಫೆ. 4 ರಂದು ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ
ಹೊನ್ನಾವರ: ಶ್ರೀ ಕ್ಷೇತ್ರ ಕರ್ಕಿ ಇದರ ತಾಲೂಕಾ ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ ಶ್ರೀ ಮಠದ ಸಭಾಭವನದಲ್ಲಿ ಫೆ. 4 ರಂದು 9 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾಗುತ್ತದೆ. ಸಭಾಕಾರ್ಯಕ್ರಮ ಬೆಳಿಗ್ಗೆ 10-30 ಗಂಟೆಗೆ ಆರಂಭವಾಗಲಿದ್ದು, ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿಯವರ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು. ಅತಿಥಿಗಳಾಗಿ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ … [Read more...] about ಫೆ. 4 ರಂದು ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ
ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ
ಹಳಿಯಾಳ : ಅರಣ್ಯದ ಅಂಚಿನ ಗ್ರಾಮಗಳ ಜನತೆ ಸಾಗುವಳಿ ಯೋಗ್ಯ ಅರಣ್ಯವನ್ನು ಅತಿಕ್ರಮಿಸಿ ಸುಮಾರು 70 ವರ್ಷಗಳಿಂದಲೂ ತಮ್ಮ ಉಪಜೀವನಕ್ಕಾಗಿ ವ್ಯವಸಾಯ ಮಾಡುತ್ತಿದ್ದು ಈ ಕೃಷಿ ಜಮೀನನ್ನು ಈವರೆಗೂ ಬಡ ರೈತರಿಗೆ ಮಂಜೂರು ಮಾಡಲಾಗಿಲ್ಲ ಕಾರಣ ಕೂಡಲೇ ಸರ್ಕಾರ ಅತಿಕ್ರಮ ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ರೈತರು ಕೆಂಪು ಸೇನೆಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ … [Read more...] about ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ