ಹೊನ್ನಾವರ :ಪಟ್ಟಣದಲ್ಲಿ ಬುಧವಾರ ನಡೆದ ಗಲಭೆಯ ಸಂದರ್ಭದಲ್ಲಿ ನಾಪತ್ತೆಯಾದ ಪರೇಶ ಎಂಬ ಯುವಕನ ಶವ ಶುಕ್ರವಾರ ಬೆಳಿಗ್ಗೆ ಪಟ್ಟಣದ ಬಸ್ ನಿಲ್ದಾಣದ ಬಳಿಯ ಶೆಟ್ಟಿಕೆರೆಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕಿನಾದ್ಯಂತ ಜನರು ಆಗಮಿಸುತ್ತಿದ್ದು ಮತ್ತೆ ಉದ್ವಿಗ್ನ ಸ್ಥಿತಿಯುಂಟಾಗಿದೆ. ಗಲಭೆಯ ದಿನ ನಾಪತ್ತೆಯಾದ ಯುವಕನನ್ನು ಪತ್ತೆಹಚ್ಚಬೇಕು ಎಂದು ಪಟ್ಟಣದ ದುರ್ಗಾಕೇರಿಯ ಪ್ರೌಢಶಾಲಾ ಮೈದಾನದಲ್ಲಿ ಗುರುವಾರ ಬೆಳಿಗ್ಗೆ … [Read more...] about ಗಲಭೆಯಲ್ಲಿ ನಾಪತ್ತೆಯಾದವನ ಶವ ಪತ್ತೆ : ಮತ್ತೆ ಉದ್ವಿಗ್ನ ಪರಿಸ್ಥಿತಿ ಸೃಷ್ಠಿ