ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ತಾಲೂಕು
ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಶಿಶು ಅಭಿವೃದ್ಧಿ ಯೋಜನಾ ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕುಳವೆ ಗ್ರಾಮ ಪಂಚಾಯತ್ನ ತೆರಕನಹಳ್ಳಿ ಗ್ರಾಮ ಕಟ್ಟಿಗೆ ಡಿಪೊ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ 1 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಗಸ್ಟ 23 ರೊಳಗೆ ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇರಿಸಿದ ಸೀಲ್ ಮಾಡಿದ ಟೆಂಡರ್ ಬಾಕ್ಸಿನಲ್ಲಿ … [Read more...] about ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ ತಾಲೂಕು ಮಡಿವಾಳ ಸಮಾಜದವತಿಯಿಂದ ಮತೀಯ ಕಾರಣಕ್ಕಾಗಿ ಮತಾಂದ ದೇಶದ್ರೋಹಿಗಳು ವಿನಾಕಾರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ಹೊನ್ನಾವರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲಾ ಬಂಟ್ವಾಳ ತಾಲೂಕಿನ ಕಾರ್ಯಕರ್ತ ಮತ್ತು ಸಮಾಜದ ಸದಸ್ಯ ಶರತ್ ಮಡಿವಾಳನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೆಲವು ದಿನ ಚಿಂತಾಜನಕ ಸ್ಥಿತಿಯಲ್ಲಿ … [Read more...] about ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ