ಜೋಯಿಡಾ - ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ, ಯಕ್ಷಶಾಲ್ಮಲಾ ಸಂಸ್ಥೆ ಹಮ್ಮಿಕೊಂಡ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ತಾಳ ಮದ್ದಳೆ ಸ್ವರ್ಧೆ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ರವಿವಾರ ಸಂಪನ್ನಗೊಂಡಿತು.ತಾಲೂಕಿನ ನಂದಿಗದ್ದಾ ಗ್ರಾ.ಪಂ.ದ ಯರಮುಖ, ನಂದಿಗದ್ದಾ, ಕರ್ಕಮನೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ವಾಲಿ ಮೋಕ್ಷ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಳೆ ಕಥಾ … [Read more...] about ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ
ತಾಳ
ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ
ಕಾರವಾರ:ಕೆನರಾ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯಲ್ಲಿ ಈಚೆಗೆ ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ ನಡೆಯಿತು. ಕೆನರಾ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಎಸ್.ಪಿ.ಕಾಮತ್, ಸಂಗೀತಕ್ಕೆ ರಾಗ, ತಾಳ, ಲಯದ ಜತೆಗೆ ಭಾವವೂ ಮುಖ್ಯವಾಗುತ್ತದೆ. ಮಕ್ಕಳಲ್ಲಿ ಸಂಗೀತದತ್ತ ಒಲವು ಮೂಡಿಸಲು ಪಾಲಕರು ಪ್ರಯತ್ನಿಸಬೇಕು ಎಂದರು. ದಿ. ಪಂಡಿತ್ ಷಡಕ್ಷರಿ ಗವಾಯಿ ಹಾಗೂ ವಿ.ಜಿ.ಪಾಟೀಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. … [Read more...] about ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ