ಉಡುಪಿ:- ಬಹುತೇಕರು ನನ್ನ ಮದುವೆ ಎಲ್ಲರಿಗಿಂತ ಡಿಫರೆಂಟಾಗಿ ಇರ್ಬೇಕು ಅಂತ ಹೊಸ ಹೊಸ ಯೋಚನೆ ಮಾಡಿ ಸಿದ್ದತೆ ಮಾಡೋದು ಮಾಮೂಲು,ಆದ್ರೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಯುವಕನೊಬ್ಬ ದ್ರೋಣ್ ಮೂಲಕ ತಾಳಿ ತರಿಸಿ ಕಟ್ಟಿದ್ದು ಸಖತ್ ವೈರಲ್ ಆಗಿದೆ.ವೈರಲ್ ಆದ ವೀಡಿಯೋ ನೋಡಿ:-ಕಾರ್ಕಳ ತಾಲೂಕು ಮೀಯಾರ್ ನಲ್ಲಿ ನಡೆದ ಮದುವೆಯ ಮಂಗಳಸೂತ್ರ ಡ್ರೋಣ್ ನಲ್ಲಿ ಹಾಕಿಕೊಂಡು ಬಂದಿದೆ. ನೆಂಟರಿಷ್ಟರನ್ನು ದಾಟಿಕೊಂಡು ಆಗಸದೆತ್ತರದಿಂದ ಹಾರಿ ಬಂದ ಡ್ರೋಣ್ ಕರಿಮಣಿ ಸರ ಹೊತ್ತು … [Read more...] about ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!